May 6, 2026

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image2087450424-1709559774900.jpg

ಬಂಟ್ವಾಳ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.

ಜಾರಪ್ಪ ಮುಂಡಾಲ ಬಂಧಿತ ಆರೋಪಿ.

ಇನ್ನು ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಗಣೇಶ್ ಪ್ರಸಾದ್, ಸುಜು, ಸಂತೋಷ್ ಪಿಸಿ ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಡ್ಮಣ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!