ನಮ್ಮ ಕರಾವಳಿ ವಿಟ್ಲ: ಹೃದಯಾಘಾತದಿಂದ ಆಟೊ ರಿಕ್ಷಾ ಚಾಲಕ ಮೃತ್ಯು reporter March 7, 2024 0 ವಿಟ್ಲ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಒಕ್ಕೆತ್ತೂರು ನಿವಾಸಿ, ಆಟೋ ರಿಕ್ಷಾ ಚಾಲಕ ಬಶೀರ್ (51) ಮೃತಪಟ್ಟವರು. ಬಶೀರ್ ರವರು ವಿಟ್ಲ ಕೆ.ಎಸ್.ಆರ್.ಟಿ.ಸಿ ಬಳಿ ರಿಕ್ಷಾ ಚಾಲಕರಾಗಿದ್ದರು. ಮೃತರು ಮೂರು ಮಕ್ಕಳನ್ನು ಅಗಲಿದ್ದಾರೆ. Post navigation Previous: ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಮೈಮೂನ- ಮರ್ಝಿನಾ ಆಯ್ಕೆNext: ಪುತ್ತೂರು: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು More Stories ನಮ್ಮ ಕರಾವಳಿ ಸೌದಿ ಅರೇಬಿಯಾದಲ್ಲಿ ಭಾರತ ಸರಕಾರದ ನೂತನ ರಾಯಭಾರಿಯನ್ನು ಭೇಟಿ ಮಾಡಿ ಅಭಿನಂದಿಸಿದ ‘ಅಲ್ ಮುಝೈನ್’ ಮುಖ್ಯಸ್ಥ ಬಜ್ಪೆ ಝಕರಿಯ admin August 26, 2026 0 ನಮ್ಮ ಕರಾವಳಿ ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿ ನಿಂತ ಬಸ್ admin August 26, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.