December 19, 2025

ಡಿವೈಎಸ್ಪಿ ಶ್ರೀಧರ್ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

0
image_editor_output_image-1397451480-1710805047129.jpg

ಬೆಂಗಳೂರು: ಬಿಟ್ ಕಾಯಿನ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಲಾಗಿದೆ.

ಈ ಬಗ್ಗೆ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಬಿಟ್ ಕಾಯಿನ್ ಕೇಸ್ ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ನೀಡಿದರೆ ಅಥವಾ ಹಿಡಿದುಕೊಟ್ಟವರಿಗೆ ಬಹುಮಾನ ಮತ್ತು ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. DySP ಶ್ರೀಧರ್ ಪೂಜಾರ್ ಬಗ್ಗೆ ಮಾಹಿತಿಯಿದ್ದರೆ ಸಿಐಡಿ ಫೈನಾನ್ಷಿಯಲ್ ಇಂಟೆಲಿಜೆನ್ಸ್ ಡಿವೈಎಸ್ಪಿ ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!