March 17, 2026

ಶಿವಮೊಗ್ಗ: ರೌಡಿಶೀಟರ್ ಕಾಲಿಗೆ ಗುಂಡಿಟ್ಟು ಬಂಧನ

0
image_editor_output_image-2135968245-1711410047170.jpg

ಶಿವಮೊಗ್ಗ: ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗದ ಹೊರವಲಯದ ಮಲ್ಲಿಗೇನಹಳ್ಳಿ ಬಳಿ ನಡೆದಿದೆ.‌

ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫಾರು ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿ.

ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ಫಾರು ಪೊಲೀಸರಿಗೆ ಬೇಕಾಗಿದ್ದ

Leave a Reply

Your email address will not be published. Required fields are marked *

You may have missed

error: Content is protected !!