March 17, 2026

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

0
image_editor_output_image-250606466-1712135379330.jpg

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ಪ್ರಮುಖರಾದ ಸಿ.ಟಿ. ರವಿ, ಭೋಜೆಗೌಡ, ಶಾಸಕರಾದ ಸುವರ್ಣ ಗುರ್ಮೆ ಶೆಟ್ಟಿ ಜತೆಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!