March 17, 2026

ಉಡುಪಿ- ಚಿಕ್ಕಮಗಳೂರು ಲೋಕಸಭೆ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

0
image_editor_output_image297860870-1712135704996.jpg

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್, ಪ್ರಮುಖರಾದ ಮೋಟಮ್ಮ, ವಿನಯ ಕುಮಾರ್ ಸೊರಕೆ ಜತೆಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!