ಕ್ರೈಂ ಸುದ್ದಿ ನಮ್ಮ ರಾಜ್ಯ ಶೋಭಾ ಕರಂದ್ಲಾಜೆ ಕಾರು ಢಿಕ್ಕಿ: ಬೈಕ್ ಸವಾರ ಸಾವು reporter April 9, 2024 0 ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ (35) ಎಂದು ಗುರುತಿಸಲಾಗಿದೆ. Post navigation Previous: ಮಂಗಳೂರು: ರೈಲ್ವೇ ಸೇತುವೆ ಬಳಿ ವಾಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆNext: ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ More Stories ನಮ್ಮ ರಾಜ್ಯ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು ಬಾಲಕಿ ಸಾವು reporter March 22, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಸುಳ್ಯದ ಹೋಮ್ ಸ್ಟೇಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ reporter March 22, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕೊಲೆಯತ್ನ, ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ reporter March 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.