ರಾಷ್ಟ್ರೀಯ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳು reporter April 14, 2024 0 ವಿಜಯವಾಡ: ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರ್ಯಾಲಿ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ಪರಿಣಾಮ ಜಗನ್ ಹಣೆ, ಎಡಗಣ್ಣು ಹಾಗೂ ತಲೆಗೆ ಗಾಯವಾಗಿದೆ. ರಕ್ತ ಸೋರುತ್ತಿದ್ದ ಜಗನ್ಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. Post navigation Previous: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮಾಂಸದೂಟವನ್ನು ರಸ್ತೆಗೆ ಬಿಸಾಡಿದ ಅಧಿಕಾರಿಗಳುNext: ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ: ಓರ್ವ ಯುವಕನ ಕೊಲೆಯಲ್ಲಿ ಅಂತ್ಯ More Stories ರಾಷ್ಟ್ರೀಯ ವೃದ್ಧಾಶ್ರಮದಲ್ಲಿ ತಂದೆ ಮೃತ್ಯು : ವೀಡಿಯೊ ಕಾಲ್ ಮೂಲಕ ಅಂತ್ಯಕ್ರಿಯೆ ವೀಕ್ಷಿಸಿದ ಪುತ್ರಿಯರು admin August 6, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಕೊಚ್ಚಿ: ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ: ತಪ್ಪಿದ ಬಾರಿ ದುರಂತ; ಅರೋಪಿ ಬಂಧನ admin August 6, 2026 0 ರಾಷ್ಟ್ರೀಯ ಖ್ಯಾತ ಖಳ ನಟ ಪ್ರದೀಪ್ ಸಿಂಗ್ ರಾವತ್ ನಿಧನ admin August 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.