ನಮ್ಮ ರಾಜ್ಯ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಲ್ಲಿ ಬೆಳೆ ಸಾಲ: ವಿಷ ಸೇವಿಸಿ ರೈತ ಆತ್ಮಹತ್ಯೆ reporter April 23, 2024 0 ವಿಜಯನಗರ: ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಸೊಬಟಿ ನಿಂಗಪ್ಪ (60) ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಪಾಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಲ್ಲಿ ಬೆಳೆ ಸಾಲ ಮಾಡಿದ್ದಾರೆಂದು ತಿಳಿದು ಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Post navigation Previous: ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತ್ಯುNext: ಉಡುಪಿ: ಬೈಕ್ ಸ್ಕಿಡ್, ಯುವಕ ಸ್ಥಳದಲ್ಲೇ ಮೃತ್ಯು More Stories ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಭಾರೀ ಮಳೆಗಾಳಿಗೆ ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರಧ್ವಜ ಭೂಸ್ಪರ್ಶ reporter March 17, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮೂಡುಬಿದಿರೆ: ಬೆಳುವಾಯಿ ಬಳಿ ಭೀಕರ ಅಪಘಾತ: ಮಿನಿ ಗೂಡ್ಸ್ ಟೆಂಪೋ ಚಾಲಕ ಸಾವು reporter March 17, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ reporter March 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.