ನಮ್ಮ ರಾಜ್ಯ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಲ್ಲಿ ಬೆಳೆ ಸಾಲ: ವಿಷ ಸೇವಿಸಿ ರೈತ ಆತ್ಮಹತ್ಯೆ reporter April 23, 2024 0 ವಿಜಯನಗರ: ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಸೊಬಟಿ ನಿಂಗಪ್ಪ (60) ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಪಾಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನಲ್ಲಿ ಬೆಳೆ ಸಾಲ ಮಾಡಿದ್ದಾರೆಂದು ತಿಳಿದು ಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Post navigation Previous: ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕ ಮೃತ್ಯುNext: ಉಡುಪಿ: ಬೈಕ್ ಸ್ಕಿಡ್, ಯುವಕ ಸ್ಥಳದಲ್ಲೇ ಮೃತ್ಯು More Stories ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 ನಮ್ಮ ರಾಜ್ಯ ಬಿ.ಸಿ ರೋಡ್ ನಲ್ಲಿ ನಡೆದ ಭೀಕರ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಓರ್ವ ಮೃತ್ಯು admin August 6, 2026 0 ನಮ್ಮ ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಉಪ ಸಭಾಧ್ಯಕ್ಷರಾಗಿ ಎಸ್ ಪೊನ್ನಣ್ಣ ಆಯ್ಕೆ admin August 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.