March 17, 2026

ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಬೆಳೆ ಸಾಲ: ವಿಷ ಸೇವಿಸಿ ರೈತ ಆತ್ಮಹತ್ಯೆ

0
image_editor_output_image-2041353466-1713855453359.jpg

ವಿಜಯನಗರ: ತಾಲ್ಲೂಕಿನ ಕೇಶವರಾಯನ ಬಂಡಿ ಗ್ರಾಮದ ರೈತ ಸೊಬಟಿ ನಿಂಗಪ್ಪ (60) ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಂಪಾಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಬೆಳೆ ಸಾಲ ಮಾಡಿದ್ದಾರೆಂದು ತಿಳಿದು ಬಂದಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!