ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ reporter April 26, 2024 0 ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು. Post navigation Previous: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್Next: ದಕ್ಷಿಣ ಕನ್ನಡದಲ್ಲಿ 11 ಗಂಟೆ ವರೆಗೆ ಶೇ. 30.96 ಮತದಾನ More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 10, 2026 0 ನಮ್ಮ ಕರಾವಳಿ ವಿಟ್ಲ-ಕನ್ಯಾನ ಹೆದ್ದಾರಿಯಲ್ಲಿ ಹೊಂಡಗಳು-ಸಂಪೂರ್ಣವಾಗಿ ಹದಗೆಟ್ಟ ರಸ್ತೆ: ಎಐ ವ್ಯಂಗ್ಯ ಚಿತ್ರದ ಪೋಸ್ಟರ್ ಅಳವಡಿಸಿದ ಸಾರ್ವಜನಿಕರು admin August 10, 2026 0 ನಮ್ಮ ಕರಾವಳಿ ಕಾಸರಗೋಡ: ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ: ಶಿಕ್ಷಕ ಸೇವೆಯಿಂದ ಅಮಾನತು admin August 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.