ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ reporter April 26, 2024 0 ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳಿನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು. Post navigation Previous: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್Next: ದಕ್ಷಿಣ ಕನ್ನಡದಲ್ಲಿ 11 ಗಂಟೆ ವರೆಗೆ ಶೇ. 30.96 ಮತದಾನ More Stories ನಮ್ಮ ಕರಾವಳಿ ಕೇಪು ಕಜಂಬು ಜಾತ್ರೆ: ಆಜ್ಞಾ ದಿನದಿಂದ ನೇಮೋತ್ಸವದ ವರೆಗೆ: ಬರಹ:ರಾಧಾಕೃಷ್ಣ ಎರುಂಬು ರಾಮ್ದೇವ್” ವಿಟ್ಲ admin December 15, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ prathi_staff_24 December 14, 2025 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬಂಟ್ವಾಳ: ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರೋಪಿ ಭೋಜ ಮೂಲ್ಯ ಎಂಬಾತನ ಮನೆ ಮತ್ತು ಕೊಟ್ಟಿಗೆ ಜಪ್ತಿ ಮಾಡಿದ ಪೊಲೀಸರು prathi_staff_24 December 14, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.