May 16, 2024

ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ಯಾಕೆ ತರ್ತಿರಾ?: ಎಚ್.ಡಿ.ಕುಮಾರಸ್ವಾಮಿ

0

ಶಿವಮೊಗ್ಗ: ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಪ್ರಕರಣದಲ್ಲಿ ಕುಟುಂಬದ ಹೆಸರು ಯಾಕೆ ತರ್ತಿರಾ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಎಸ್ ಐಟಿ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಇಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ, ಕುಟುಂಬದ ಹೆಸರು ಏಕೆ ತರುತ್ತೀರಾ?, ದೇವೇಗೌಡರು, ಕುಮಾರಸ್ವಾಮಿ ಅಂತಾ ಹೆಸರು ಏಕೆ ತರುತ್ತೀರಾ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!