ಕ್ರೈಂ ಸುದ್ದಿ ನಮ್ಮ ರಾಜ್ಯ ಎಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ: ಬಂಧನ ಸಾಧ್ಯತೆ reporter May 4, 2024 0 ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಯಾವುದೇ ಕ್ಷಣದಲ್ಲಿ ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. Post navigation Previous: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡೀಯೋ ಪ್ರಕರಣ: ಅಪಹರಣವಾಗಿದ್ದ ಸಂತ್ರಸ್ತೆಯನ್ನು ಹುಣಸೂರು ತೋಟದ ಮನೆಯಿಂದ ರಕ್ಷಿಸಿದ ಎಸ್ಐಟಿNext: ಹೆಚ್ ಡಿ ರೇವಣ್ಣ ಬಂಧನ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಸಮುದಾಯ ಸೇವೆ ಸಲ್ಲಿಸಿದ್ದ ಯುವಕ ಆತ್ಮಹತ್ಯೆಗೆ ಯತ್ನ: ವೀಡಿಯೋ ವೈರಲ್ ಹಿನ್ನೆಲೆ ಮನನೊಂದು ಕೃತ್ಯ prathi_staff_24 March 17, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಭಾರೀ ಮಳೆಗಾಳಿಗೆ ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ರಾಜ್ಯದ ಮೂರನೇ ಅತಿ ಎತ್ತರದ ರಾಷ್ಟ್ರಧ್ವಜ ಭೂಸ್ಪರ್ಶ reporter March 17, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮೂಡುಬಿದಿರೆ: ಬೆಳುವಾಯಿ ಬಳಿ ಭೀಕರ ಅಪಘಾತ: ಮಿನಿ ಗೂಡ್ಸ್ ಟೆಂಪೋ ಚಾಲಕ ಸಾವು reporter March 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.