ಕ್ರೈಂ ಸುದ್ದಿ ನಮ್ಮ ರಾಜ್ಯ ಎಚ್ ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ: ಬಂಧನ ಸಾಧ್ಯತೆ reporter May 4, 2024 0 ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಯಾವುದೇ ಕ್ಷಣದಲ್ಲಿ ರೇವಣ್ಣ ಅವರನ್ನು ಎಸ್ಐಟಿ ತಂಡ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. Post navigation Previous: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡೀಯೋ ಪ್ರಕರಣ: ಅಪಹರಣವಾಗಿದ್ದ ಸಂತ್ರಸ್ತೆಯನ್ನು ಹುಣಸೂರು ತೋಟದ ಮನೆಯಿಂದ ರಕ್ಷಿಸಿದ ಎಸ್ಐಟಿNext: ಹೆಚ್ ಡಿ ರೇವಣ್ಣ ಬಂಧನ More Stories ನಮ್ಮ ರಾಜ್ಯ ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು admin August 8, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಕೊಚ್ಚಿ: ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ: ತಪ್ಪಿದ ಬಾರಿ ದುರಂತ; ಅರೋಪಿ ಬಂಧನ admin August 6, 2026 0 ಕ್ರೈಂ ಸುದ್ದಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.