ಕೇರಳ ಸುದ್ದಿ ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಜೇಶ್ವರ: ಕಾರು, ಆ್ಯಂಬುಲೆನ್ಸ್ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು reporter May 7, 2024 0 ಮಂಜೇಶ್ವರ: ಕಾರು, ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಿಂದ ಮೂವರು ಮೃತಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿರುವುದಾಗಿ ವರದಿಯಾಗಿದೆ. ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಮೃತಪಟ್ಟವರು ಎಂದು ತಿಳಿದುಬಂದಿದೆ. Post navigation Previous: ಧರ್ಮಸ್ಥಳದಲ್ಲಿ ಸರಣಿ ಅಪಘಾತNext: ಖಾಸಗಿ ಅಂಗಕ್ಕೆ ಕ್ರಿಕೆಟ್ ಬಾಲ್ ಬಡಿದು ಬಾಲಕ ಸ್ಥಳದಲ್ಲಿಯೇ ಮೃತ್ಯು More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 10, 2026 0 ನಮ್ಮ ಕರಾವಳಿ ವಿಟ್ಲ-ಕನ್ಯಾನ ಹೆದ್ದಾರಿಯಲ್ಲಿ ಹೊಂಡಗಳು-ಸಂಪೂರ್ಣವಾಗಿ ಹದಗೆಟ್ಟ ರಸ್ತೆ: ಎಐ ವ್ಯಂಗ್ಯ ಚಿತ್ರದ ಪೋಸ್ಟರ್ ಅಳವಡಿಸಿದ ಸಾರ್ವಜನಿಕರು admin August 10, 2026 0 ನಮ್ಮ ಕರಾವಳಿ ಕಾಸರಗೋಡ: ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ: ಶಿಕ್ಷಕ ಸೇವೆಯಿಂದ ಅಮಾನತು admin August 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.