ನಮ್ಮ ಕರಾವಳಿ ಕೆದಂಬಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ನೇಣುಬಿಗಿದು ಆತ್ಮಹತ್ಯೆ reporter May 8, 2024 0 ಬಂಟ್ವಾಳ: ಕೆದಂಬಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಸ್ಕರ ರೈ ಎಂ. ಮಿತ್ರಂಪಾಡಿಯವರು ನೇಣು ಬಿಗಿದು ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. Post navigation Previous: ಮಲ್ಪೆ ಬೀಚ್: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆNext: ಉಪ್ಪಿನಂಗಡಿ: ಯುವಕ ಆತ್ಮಹತ್ಯೆ More Stories ನಮ್ಮ ಕರಾವಳಿ ಉಡುಪಿ: ಟೆಂಪೋ ಬೈಕ್ ಗೆ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು reporter March 23, 2026 0 ನಮ್ಮ ಕರಾವಳಿ ಹೆಜಮಾಡಿ ಟೋಲ್ ಪ್ಲಾಝ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಗೆ ಬೆಂಕಿ reporter March 23, 2026 0 ನಮ್ಮ ಕರಾವಳಿ ವಿಟ್ಲ: ಕಾರು-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಇಬ್ಬರು ಗಂಭೀರ admin March 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.