ನಮ್ಮ ಕರಾವಳಿ ಕೆದಂಬಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ನೇಣುಬಿಗಿದು ಆತ್ಮಹತ್ಯೆ reporter May 8, 2024 0 ಬಂಟ್ವಾಳ: ಕೆದಂಬಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾಸ್ಕರ ರೈ ಎಂ. ಮಿತ್ರಂಪಾಡಿಯವರು ನೇಣು ಬಿಗಿದು ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. Post navigation Previous: ಮಲ್ಪೆ ಬೀಚ್: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆNext: ಉಪ್ಪಿನಂಗಡಿ: ಯುವಕ ಆತ್ಮಹತ್ಯೆ More Stories ನಮ್ಮ ಕರಾವಳಿ ಮುಲ್ಕಿ: ರೈಲು ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಉಳ್ಳಾಲ ಮೂಲದ ಆರೋಪಿಯ ಬಂಧನ admin June 26, 2026 0 ನಮ್ಮ ಕರಾವಳಿ ಉಡುಪಿ: ಚೆಕ್ ಬೌನ್ಸ್ ಪ್ರಕರಣ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ admin June 26, 2026 0 ನಮ್ಮ ಕರಾವಳಿ ಮಂಗಳೂರು: ಎಂಡಿಎಂಎ ಮಾರಾಟಕ್ಕೆ ಯತ್ನ; ನಾಲ್ವರು ಆರೋಪಿಗಳ ಬಂಧನ admin June 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.