March 17, 2026

ಬಂಟ್ವಾಳ: ಹೃದಯಾಘಾತದಿಂದ ಉದಯ ಕುಮಾರ್ ಕಟ್ಟೆಮನೆ ಮೃತ್ಯು

0
image_editor_output_image-1647560750-1716365503977.jpg

ಬಂಟ್ವಾಳ: ಹೃದಯಾಘಾತದಿಂದ ಸಮಾಜಸೇವಕ ಉದಯಕುಮಾರ್ ಕಟ್ಟೆಮನೆ (80) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಟ್ಟೆ ಮನೆಯ ಮೂವರು ಸಹೋದರರ ಪೈಕಿ ಹಿರಿಯರಾಗಿದ್ದ ಉದಯಕುಮಾರ್ ಕಟ್ಟೆಮನೆ ಅವರು ಕುಟುಂಬದ ಸದಸ್ಯರ ಜೊತೆ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!