ನಮ್ಮ ರಾಜ್ಯ ಮನೆ ಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳ: ಕಾರ್ಮಿಕ ಆತ್ಮಹತ್ಯೆ reporter May 29, 2024 0 ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ. Post navigation Previous: ಕಂಬಳಬೆಟ್ಟುವಿನಲ್ಲಿ ದರ್ಸ್ ವಿದ್ಯಾಭ್ಯಾಸ ಕೇಂದ್ರ, ಕ್ಯಾಂಟೀನ್ ಉದ್ಘಾಟನೆNext: ಬೆಳ್ತಂಗಡಿ: ಕಟ್ಟಿಗೆ ತರಲೆಂದು ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧ ಪತ್ತೆ More Stories ನಮ್ಮ ರಾಜ್ಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಮೃತ್ಯು reporter May 5, 2026 0 ನಮ್ಮ ರಾಜ್ಯ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ reporter May 5, 2026 0 ನಮ್ಮ ರಾಜ್ಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ reporter May 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.