ನಮ್ಮ ರಾಜ್ಯ ಮನೆ ಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳ: ಕಾರ್ಮಿಕ ಆತ್ಮಹತ್ಯೆ reporter May 29, 2024 0 ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ. Tags: kanakapura Continue Reading Previous ಸುರತ್ಕಲ್: MRPL ಹೈಡ್ರೋಜನ್ ಘಟಕದ 120 ಅಡಿ ಎತ್ತರದಿಂದ ಬಿದ್ದು ಕಾರ್ಮಿಕ ಸಾವುNext ಪ್ರಜ್ವಲ್ ರೇವಣ್ಣ ನನ್ನು ಏರ್ ಪೋರ್ಟ್ ನಲ್ಲೇ ಬಂಧಿಸುತ್ತೇವೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್ More Stories ನಮ್ಮ ರಾಜ್ಯ ಪೊಲೀಸರ ವಿಚಾರಣೆ ವೇಳೆ ಏಕಾಏಕಿ ಕುಸಿದು ಬಿದ್ದ ಪುನೀತ್ ಕೆರೆಹಳ್ಳಿ reporter July 27, 2024 0 ನಮ್ಮ ರಾಜ್ಯ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಭಾರತೀ ಸ್ವಾಮೀಜಿ, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಆರೋಪ ರದ್ದು reporter July 27, 2024 0 ನಮ್ಮ ರಾಜ್ಯ ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ reporter July 27, 2024 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.