ನಮ್ಮ ರಾಜ್ಯ ಮನೆ ಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳ: ಕಾರ್ಮಿಕ ಆತ್ಮಹತ್ಯೆ reporter May 29, 2024 0 ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ. Tags: kanakapura Continue Reading Previous ಸುರತ್ಕಲ್: MRPL ಹೈಡ್ರೋಜನ್ ಘಟಕದ 120 ಅಡಿ ಎತ್ತರದಿಂದ ಬಿದ್ದು ಕಾರ್ಮಿಕ ಸಾವುNext ಪ್ರಜ್ವಲ್ ರೇವಣ್ಣ ನನ್ನು ಏರ್ ಪೋರ್ಟ್ ನಲ್ಲೇ ಬಂಧಿಸುತ್ತೇವೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್ More Stories ನಮ್ಮ ರಾಜ್ಯ ಬಡ್ಡಿ ಸಾಲಕ್ಕೆ ಬೇಸತ್ತು ಬೇಕರಿ ಮಾಲಕ ಆತ್ಮಹತ್ಯೆ reporter September 7, 2024 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಶ್ಲೀಲ ವೀಡಿಯೊ ತೋರಿಸಿ ಪತಿಯಿಂದ ಕಿರುಕುಳ: ಪೆಟ್ರೋಲ್ ಸುರಿದುಕೊಂಡು ಪತ್ನಿ ಆತ್ಮಹತ್ಯೆ reporter September 7, 2024 0 ನಮ್ಮ ರಾಜ್ಯ ಚಿಕ್ಕಮಗಳೂರು: ಗಣೇಶ ಮೂರ್ತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು reporter September 7, 2024 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.