ನಮ್ಮ ರಾಜ್ಯ ಮನೆ ಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳ: ಕಾರ್ಮಿಕ ಆತ್ಮಹತ್ಯೆ reporter May 29, 2024 0 ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಭೋಗನಂಜಪ್ಪನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಸಾಲ ನೀಡಿದ್ದ ಹಣಕಾಸು ಸಂಸ್ಥೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ. Post navigation Previous: ಕಂಬಳಬೆಟ್ಟುವಿನಲ್ಲಿ ದರ್ಸ್ ವಿದ್ಯಾಭ್ಯಾಸ ಕೇಂದ್ರ, ಕ್ಯಾಂಟೀನ್ ಉದ್ಘಾಟನೆNext: ಬೆಳ್ತಂಗಡಿ: ಕಟ್ಟಿಗೆ ತರಲೆಂದು ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧ ಪತ್ತೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ reporter December 15, 2025 0 ನಮ್ಮ ರಾಜ್ಯ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು reporter December 15, 2025 0 ನಮ್ಮ ರಾಜ್ಯ ಗಂಡನನ್ನು ಬಿಟ್ಟು ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸ್ ಜೊತೆ ಪರಾರಿಯಾದ ಮಹಿಳೆ reporter December 15, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.