March 18, 2026

ಸುಳ್ಯ: ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯ ಬಂಧನ

0
image_editor_output_image94235535-1718798108265.jpg

ಸುಳ್ಯ: ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್‌ ನಾಯ್ಕ್ ಎಂದು ಗುರುತಿಸಲಾಗಿದೆ.

ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!