ನಮ್ಮ ಕರಾವಳಿ ಸುಳ್ಯ: ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯ ಬಂಧನ reporter June 19, 2024 0 ಸುಳ್ಯ: ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. Post navigation Previous: ಈಜಲು ಹೋಗಿದ್ದ ವಿದ್ಯಾರ್ಥಿ ಜಲಾಶಯದಲ್ಲಿ ಮುಳುಗಿ ಸಾವುNext: ಕ್ರೂಸರ್ ಜೀಪ್ ಪಲ್ಟಿ: 15 ಮಂದಿಗೆ ಗಾಯ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಹಿಳೆಯರೊಂದಿಗೆ ಅನುಚಿತ ವರ್ತನೆ: ಮೂಡಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಸೇವೆಯಿಂದ ಅಮಾನತು prathi_staff_24 March 17, 2026 0 ನಮ್ಮ ಕರಾವಳಿ ಅನುಗ್ರಹ ಮಹಿಳಾ ಪದವಿ ಕಾಲೇಜು ಕಲ್ಲಡ್ಕದ ವಿದ್ಯಾರ್ಥಿನಿಯರಿಂದ ನ್ಯಾಯಾಲಯ ಭೇಟಿ prathi_staff_24 March 17, 2026 0 ನಮ್ಮ ಕರಾವಳಿ ಕಟ್ಟತ್ತಿಲ ಮಖಾಂ ಉರೂಸ್ ಪ್ರಯುಕ್ತ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರ ಭೇಟಿ prathi_staff_24 March 17, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.