ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಯುವಕರು ಸಾವು
ಚಿಕ್ಕಮಗಳೂರು: ತೆಪ್ಪ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.
ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಪ್ರವಾಸಿಗರು ಭದ್ರಾ ನದಿಯ ಬ್ಯಾಕ್ ವಾಟರ್ನಲ್ಲಿ ತೆಪ್ಪದಲ್ಲಿ ಹೋಗಿದ್ದರು.
ಈ ವೇಳೆ ತೆಪ್ಪ ಮುಳುಗಿ ಘಟನೆ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದವರು ಎಂದು ಶಂಕಿಸಲಾಗಿದೆ. ಇದನ್ನೂ




