March 20, 2026

ಆಗುಂಬೆ ಘಾಟಿಯಲ್ಲಿ ಸೆಪ್ಟಂಬರ್ 15ರವರೆಗೆ ವಾಹನಗಳ ಸಂಚಾರ ನಿಷೇಧ

0
image_editor_output_image-836332693-1719740242185.jpg

ಉಡುಪಿ: ರಾಷ್ಟ್ರೀಯ ಹೆದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸೆಪ್ಟಂಬರ್ 15 ರವರೆಗೆ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮಳಿಗಳು 1989ರ ಕಲಂ 221(ಎ)(2) &(5) ರ ಅನ್ವಯ ಸದರಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!