ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು reporter July 4, 2024 0 ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು (ಬುಧವಾರ) ಹೃದಯಾಘಾತದಿಂದ ನಿಧನಳಾಗಿದ್ದಾಳೆ. Post navigation Previous: ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಮಾರಾಟ ಸ್ಥಗಿತNext: ಬೆಳ್ತಂಗಡಿ: ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ More Stories ನಮ್ಮ ಕರಾವಳಿ ನಮ್ಮ ರಾಜ್ಯ ಕೊಣಾಜೆ: ಯುವತಿ ನಾಪತ್ತೆ, ಲುಕ್ ಔಟ್ ನೋಟಿಸ್ ಜಾರಿ reporter May 5, 2026 0 ನಮ್ಮ ಕರಾವಳಿ ಮಂಗಳೂರು: ಕೊಲೆ, ದರೋಡೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಯ ಬಂಧನ reporter May 5, 2026 0 ನಮ್ಮ ಕರಾವಳಿ ಪಿಎಂ ಶ್ರೀ ಸರಕಾರಿ ಮಾದರಿ ಪ್ರೌಢಶಾಲೆ ವಿಟ್ಲ (RMSA) ವಿದ್ಯಾರ್ಥಿಗಳ ವಿಶಿಷ್ಠ ಸಾಧನೆ* admin May 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.