ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು reporter July 4, 2024 0 ಉಡುಪಿ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು (ಬುಧವಾರ) ಹೃದಯಾಘಾತದಿಂದ ನಿಧನಳಾಗಿದ್ದಾಳೆ. Post navigation Previous: ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಮಾರಾಟ ಸ್ಥಗಿತNext: ಬೆಳ್ತಂಗಡಿ: ವಿಷ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಅಂಬರ್ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನ: ಕರೋಪಾಡಿ ಮತ್ತು ವಿಟ್ಲದ ಇಬ್ಬರ ಬಂಧನ admin June 26, 2026 0 ನಮ್ಮ ಕರಾವಳಿ ಮುಸ್ಲಿಂ ಜಮಾಅತ್ ಉಕ್ಕುಡ ಸರ್ಕಲ್ ವತಿಯಿಂದ ಮಾನವೀಯ ಸೇವೆ: ಕಾನತ್ತಡ್ಕದಲ್ಲಿ ಬಡ ರೋಗಿಗೆ ಸಾಂತ್ವನದ ಮನೆ ಹಸ್ತಾಂತರ admin June 26, 2026 0 ನಮ್ಮ ಕರಾವಳಿ ಕೊಡಂಗಾಯಿ: ಸಮಸ್ತ ಸ್ಥಾಪನಾ ದಿನ, ಮರ್ಹೂಂ ಶೈಖುನಾ ತ್ವಾಖಾ ಉಸ್ತಾದ್ ಅನುಸ್ಮರಣೆ admin June 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.