December 15, 2025

ಉಳ್ಳಾಲ ಖಾಝಿ ಕೂರ ತಂಙಳ್ ನಿಧನ

0
image_editor_output_image518747372-1720417325524.jpg

ಮಂಗಳೂರು: ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿ ಬಹುಃ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ( ಕೂರ ತಂಙಳ್ ) ರವರು ಇದೀಗ ಅವರ ಇಟ್ಟಿಕುಳಂ ಮನೆಯಲ್ಲಿ ನಿಧನರಾದರು.

ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.

ರಾತ್ರಿ 9 ಗಂಟೆಗೆ ಕೂರತ್ ಮಸೀದಿ ವಠಾರದಲ್ಲಿ ದಫನ್ ಕಾರ್ಯ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!