October 22, 2024

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ:
ಪಿಎಸ್‌ಐ ಮತ್ತು ಹೆಡ್ ಕಾನ್‌ಸ್ಟೇಬಲ್ ಅಮಾನತು

0

ಮಂಗಳೂರು: ವಕೀಲ ಕೆ.ಎಸ್‌.ಎನ್‌. ರಾಜೇಶ್ ಭಟ್‌ನಿಂದ ದಲ್ಲಿ ಕರ್ತವ್ಯ ಲೋಪದ ಅಡಿಯಲ್ಲಿ ಪಿಎಸ್‌ಐ ಮತ್ತು ಹೆಡ್ ಕಾನ್‌ಸ್ಟೇಬಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವ ಪೊಲೀಸ್ ಠಾಣೆಯ ಪಿಎಸ್‌ ಐ ಶ್ರೀಕಲಾ, ಎಚ್ ಸಿ ಪ್ರಮೋದ್ ಅಮಾನತುಗೊಂಡವರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಅಮಾನತು ಆದೇಶ ಹೊರಡಿಸಿದ್ದಾರೆ. ಇವರು ಕಾನೂನು ಬಾಹಿರವಾಗಿ ಸಂತ್ರಸ್ತ ಯುವತಿಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಂಡಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!