March 20, 2025

ದಕ್ಷಿಣ ಕನ್ನಡ: ವಾರದ ಬಳಿಕ ಕಾಣಿಸಿಕೊಂಡ ಬಿಸಿಲು

0

ಮಂಗಳೂರು: ಕಳೆದ ವಾರದಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ಈ ಮಧ್ಯೆ ವ್ಯಾಪಾರ ವಹಿವಾಟು ಚುರುಕುಗೊಂಡಿದೆ.

ರೆಡ್ ಅಲರ್ಟ್ ಇದ್ದರೂ ನಿನ್ನೆ ಸಂಜೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ ಈಚೆಗೆ ಜೋರಾಗಿದ್ದ ಮಳೆ ಅಬ್ಬರ ಶನಿವಾರ ಕಡಿಮೆಯಾಗಿದೆ. ಶನಿವಾರ ಬೆಳಿಗ್ಗೆಯಿಂದಲೂ ಬಿಸಿಲಿನಿಂದ ಕೂಡಿದ ವಾತಾವರಣವಿದೆ.

 

 

Leave a Reply

Your email address will not be published. Required fields are marked *

error: Content is protected !!