February 1, 2026

ಚಿಕ್ಕಮಗಳೂರು: ನದಿಗೆ ಬಿದ್ದು‌ ಮಹಿಳೆ ಮೃತ್ಯು

0
image_editor_output_image-1143526650-1721718058417.jpg

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಳಸ ಪಟ್ಟಣ ಸಮೀಪದ ಗೇರು ತೋಟ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.

ಗೇರು ತೋಟ ನಿವಾಸಿ ಶಾರದಾ(55) ಮೃತ ಮಹಿಳೆ. ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!