ನಮ್ಮ ರಾಜ್ಯ ಚಿಕ್ಕಮಗಳೂರು: ನದಿಗೆ ಬಿದ್ದು ಮಹಿಳೆ ಮೃತ್ಯು reporter July 23, 2024 0 ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಳಸ ಪಟ್ಟಣ ಸಮೀಪದ ಗೇರು ತೋಟ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಗೇರು ತೋಟ ನಿವಾಸಿ ಶಾರದಾ(55) ಮೃತ ಮಹಿಳೆ. ಆಸ್ಪತ್ರೆಗೆ ಹೋಗಿ ಮನೆಗೆ ಹಿಂದಿರುಗುವಾಗ ನದಿಗೆ ಬಿದ್ದು ಮಹಿಳೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. Post navigation Previous: ಕೇಂದ್ರ ಬಜೆಟ್ 2024-25: ರಾಜ್ಯಗಳಿಗೆ 50 ವರ್ಷಗಳ ಕಾಲ ಬಡ್ಡಿ ರಹಿತ ಸಾಲNext: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ More Stories ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 ನಮ್ಮ ರಾಜ್ಯ ಕಾಲೇಜು ಕ್ಯಾಂಪಸ್ನಲ್ಲಿ ಕುಸಿದು ಬಿದ್ದು ಯುವಕ ಮೃತ್ಯು reporter June 19, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಕಾರು, ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ: ಸಜಿಪನಡು ನಿವಾಸಿ ಸ್ಥಳದಲ್ಲೇ ಮೃತ್ಯು reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.