February 1, 2026

ಮಡಿಕೇರಿ: ಮೇಯಲು ಬಿಟ್ಟಿದ್ದ 6 ಹಸುಗಳು ವಿದ್ಯುತ್ ಸ್ಪರ್ಶದಿಂದ ಸಾವು

0
image_editor_output_image421420343-1722317128755.jpg

ಮಡಿಕೇರಿ : ಮೇಯಲು ಬಿಟ್ಟಿದ್ದ 6 ಹಸುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.

ಬೊಜ್ಜಂಗಡ ನಟರಾಜ್ ಎಂಬವರ ಹಸುಗಳು ಸಾವನ್ನಪ್ಪಿದ್ದು, ಹೈನುಗಾರಿಕೆಯೊಂದಿಗೆ ಬದುಕು ಕಟ್ಟಿಕೊಂಡಿದ್ದ ಕುಟುಂಬ ಕಂಗಾಲಾಗಿದೆ.

Leave a Reply

Your email address will not be published. Required fields are marked *

error: Content is protected !!