February 1, 2026

ಭಾರೀ ಮಳೆಯಿಂದ ಅಪಾರ ಹಾನಿ: ಎಲ್ಲಾ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲು ದ.ಕ.ಜಿಲ್ಲಾ ಖಾಝಿ ಕರೆ

0
image_editor_output_image-1914987924-1722405946373.jpg

ಮಂಗಳೂರು ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತದಿಂದಾದ ದುರಂತ ಮತ್ತು ಭಾರೀ ಮಳೆಯಿಂದ ಆಗುತ್ತಿರುವ ಅಪಾರ ಹಾನಿ ಸಂಬಂಧವಾಗಿ ಎಲ್ಲಾ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲು ದ.ಕ.ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!