ನಮ್ಮ ರಾಜ್ಯ ರಾಷ್ಟ್ರೀಯ ವಯನಾಡು ದುರಂತ: ಮಡಿಕೇರಿಯ ಬಾಲಕ ಬಲಿ reporter August 1, 2024 0 ಮಡಿಕೇರಿ: ವಯನಾಡು ಜಲಪ್ರಳಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಲಕ ಬಲಿಯಾಗಿದ್ದಾನೆ. ಗುಹ್ಯ ಗ್ರಾಮದ ರೋಹಿತ್(9) ಮೃತ ಬಾಲಕ. ಪಳ್ಳಕ್ಕರೆ ಗೇಟ್ ಸಮೀಪದ ಖಾಸಗಿ ತೋಟದ ಲೈನ್ ಮನೆಯಲ್ಲಿ ರವಿ ಹಾಗೂ ಕವಿತಾ ದಂಪತಿ ತನ್ನ ಮೂವರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. Post navigation Previous: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕಳವು: ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆNext: ಸೋರುತ್ತಿದೆ ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ prathi_staff_24 June 25, 2026 0 ರಾಷ್ಟ್ರೀಯ ಪಾಕಿಸ್ತಾನದ ವಾಯುಪ್ರದೇಶ ಪ್ರವೇಶಿಸಿದ ಏರ್ ಇಂಡಿಯಾ ವಿಮಾನ: ದೆಹಲಿಯಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ನಡೆದ ಘಟನೆ prathi_staff_24 June 25, 2026 0 ಅಂತಾರಾಷ್ಟ್ರೀಯ ರಾಷ್ಟ್ರೀಯ ಇರಾನ್ ಮಾಜಿ ಸರ್ವೋಚ್ಚ ನಾಯಕ ಆಯತುಲ್ಲಾ ಖಾಮಿನೈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ prathi_staff_24 June 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.