ನಮ್ಮ ರಾಜ್ಯ ರಾಷ್ಟ್ರೀಯ ವಯನಾಡು ದುರಂತ: ಮಡಿಕೇರಿಯ ಬಾಲಕ ಬಲಿ reporter August 1, 2024 0 ಮಡಿಕೇರಿ: ವಯನಾಡು ಜಲಪ್ರಳಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಲಕ ಬಲಿಯಾಗಿದ್ದಾನೆ. ಗುಹ್ಯ ಗ್ರಾಮದ ರೋಹಿತ್(9) ಮೃತ ಬಾಲಕ. ಪಳ್ಳಕ್ಕರೆ ಗೇಟ್ ಸಮೀಪದ ಖಾಸಗಿ ತೋಟದ ಲೈನ್ ಮನೆಯಲ್ಲಿ ರವಿ ಹಾಗೂ ಕವಿತಾ ದಂಪತಿ ತನ್ನ ಮೂವರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು. Post navigation Previous: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕಳವು: ಖದೀಮರ ಕೃತ್ಯ ಸಿಸಿಟಿವಿಯಲ್ಲಿ ಸೆರೆNext: ಸೋರುತ್ತಿದೆ ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಳ್ಳಾಲ: ಖಾಸಗಿ ಮೆಡಿಕಲ್ ಕಾಲೇಜು ಬಳಿ ಡ್ರಗ್ಸ್ ಮಾರಾಟ: ಮಾದಕ ವಸ್ತು ಸಹಿತ ಆರೋಪಿಯ ಬಂಧನ reporter March 24, 2026 0 ನಮ್ಮ ರಾಜ್ಯ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು reporter March 23, 2026 0 ನಮ್ಮ ರಾಜ್ಯ ಮೂಡುಬಿದಿರೆ: ಅಪಘಾತದಲ್ಲಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು reporter March 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.