December 19, 2025

ವಯನಾಡು ದುರಂತ: ಮಡಿಕೇರಿಯ ಬಾಲಕ ಬಲಿ

0
image_editor_output_image397415664-1722495219184.jpg

ಮಡಿಕೇರಿ: ವಯನಾಡು ಜಲಪ್ರಳಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಲಕ ಬಲಿಯಾಗಿದ್ದಾನೆ. ಗುಹ್ಯ ಗ್ರಾಮದ ರೋಹಿತ್(9) ಮೃತ ಬಾಲಕ. ಪಳ್ಳಕ್ಕರೆ ಗೇಟ್ ಸಮೀಪದ ಖಾಸಗಿ ತೋಟದ ಲೈನ್ ಮನೆಯಲ್ಲಿ ರವಿ ಹಾಗೂ ಕವಿತಾ ದಂಪತಿ ತನ್ನ ಮೂವರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!