ನಮ್ಮ ಕರಾವಳಿ ಉಡುಪಿ: ದೂರದರ್ಶನದ ವರದಿಗಾರ ಹೃದಯಾಘಾತದಿಂದ ನಿಧನ reporter August 6, 2024 0 ಉಡುಪಿ: ಉಡುಪಿ ಜಿಲ್ಲೆ ದೂರದರ್ಶನ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್ Post navigation Previous: ಉಡುಪಿ: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನNext: ಸಂಬಂಧಿಕರೇ ಸೇರಿ ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ More Stories ನಮ್ಮ ಕರಾವಳಿ ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರ ಸಾಗಾಟ: ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು admin August 4, 2026 0 ನಮ್ಮ ಕರಾವಳಿ ಕಾರ್ಕಳ: ಖಾಸಗಿ ಹೋಟೆಲ್ ನಲ್ಲಿ ಜೂಜಾಟ: ಪೊಲೀಸರಿಂದ ದಾಳಿ- ಆರು ಮಂದಿ ವಶಕ್ಕೆ admin August 4, 2026 0 ನಮ್ಮ ಕರಾವಳಿ ಮಂಗಳೂರು: ಕಾರು, ಖಾಸಗಿ ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ admin August 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.