ನಮ್ಮ ರಾಜ್ಯ ಸಕಲೇಶಪುರ: ಪರ್ಯಾಯ ರಸ್ತೆಯೂ ಕುಸಿತ: 30 ಗ್ರಾಮಗಳ ಸಂಪರ್ಕ ಕಡಿತ reporter August 7, 2024 0 ಸಕಲೇಶಪುರ: ಇಲ್ಲಿನ ಸಕಲೇಶಪುರ- ಮಾರನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದ ವೇಳೆ ಪರ್ಯಾಯ ಮಾರ್ಗವಾಗಿ ಬಳಸಲಾಗುತ್ತಿದ್ದ, ಹಾರ್ಲೆ-ನಡಹಳ್ಳಿ ನಡುವಿನ ಮುಖ್ಯ ರಸ್ತೆಯೂ ಸೇರಿದಂತೆ ಗುಡ್ಡದ ಭಾಗ ಕುಸಿದು 30 ಗ್ರಾಮಗಳ ಸಂಪರ್ಕ ಕಡಿತವಾಗಿದೆ. Post navigation Previous: ಒಲಿಂಪಿಕ್ಸ್ ಹಾಕಿ ಸೆಮಿಫೈನಲ್: ಭಾರತವನ್ನು 3-2 ಅಂತರದಿಂದ ಸೋಲಿಸಿ ಫೈನಲ್ ಪ್ರವೇಶಿಸಿದ ಜರ್ಮನ್Next: ಪ್ಯಾರಿಸ್ ಒಲಿಂಪಿಕ್ಸ್: ಕುಸ್ತಿಯಲ್ಲಿ ವಿನೇಶ್ ಫೋಗಟ್ ಫೈನಲ್ ಗೆ ಲಗ್ಗೆ More Stories ನಮ್ಮ ರಾಜ್ಯ ಡಿವೈಡರ್ಗೆ ಢಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದ ಯುವತಿ ಸಾವು reporter June 13, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ಓಡಾಟ: ಪ್ರವಾಸಿಗರು, ಸುತ್ತಮುತ್ತಲಿನ ಗ್ರಾಮಸ್ಥರಿಗೆ ಎಚ್ಚರಿಕೆ reporter June 13, 2026 0 ನಮ್ಮ ರಾಜ್ಯ ಅಮಾನತುಗೊಂಡಿದ್ದ ಕೇಂದ್ರ ಕಾರಾಗೃಹದ ಜೈಲರ್ ಆತ್ಮಹತ್ಯೆ reporter June 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.