ನಮ್ಮ ರಾಜ್ಯ ಕಾಲುವೆಗೆ ಬಿದ್ದು ಯುವಕ ನಾಪತ್ತೆ reporter August 8, 2024 0 ನಾರಾಯಣಪುರ: ಚೆಕ್ ಪೊಸ್ಟ್ ಬಳಿಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಲ್ಲಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಆ.6ರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ತಿಳಿದು ಬಂದಿದೆ. ಲಿಂಗಸೂಗರು ತಾಲೂಕಿನ ತೇಜಸ್ ಯಲ್ಲಪ್ಪ ಹಲಕಾವಟಗಿ (22) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ. Post navigation Previous: ಬ್ಲ್ಯಾಕ್ಮೇಲ್ ಮಾಡಿ ವಿದ್ಯಾರ್ಥಿನಿಯಿಂದ ಸುಲಿಗೆ: ಆರೋಪಿಯ ಬಂಧನNext: ಹೃದಯಾಘಾತದಿಂದ BJP ಶಾಸಕ ನಿಧನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಳ್ಳಾಲ: ಖಾಸಗಿ ಮೆಡಿಕಲ್ ಕಾಲೇಜು ಬಳಿ ಡ್ರಗ್ಸ್ ಮಾರಾಟ: ಮಾದಕ ವಸ್ತು ಸಹಿತ ಆರೋಪಿಯ ಬಂಧನ reporter March 24, 2026 0 ನಮ್ಮ ರಾಜ್ಯ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಸಾವು reporter March 23, 2026 0 ನಮ್ಮ ರಾಜ್ಯ ಮೂಡುಬಿದಿರೆ: ಅಪಘಾತದಲ್ಲಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು reporter March 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.