February 2, 2026

ಕಾಲುವೆಗೆ ಬಿದ್ದು ಯುವಕ ನಾಪತ್ತೆ

0
image_editor_output_image-604649405-1723099457721.jpg

ನಾರಾಯಣಪುರ: ಚೆಕ್ ಪೊಸ್ಟ್ ಬಳಿಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಲ್ಲಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಆ.6ರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ತಿಳಿದು ಬಂದಿದೆ. ಲಿಂಗಸೂಗರು ತಾಲೂಕಿನ ತೇಜಸ್ ಯಲ್ಲಪ್ಪ ಹಲಕಾವಟಗಿ (22) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!