ನಮ್ಮ ರಾಜ್ಯ ಕಾಲುವೆಗೆ ಬಿದ್ದು ಯುವಕ ನಾಪತ್ತೆ reporter August 8, 2024 0 ನಾರಾಯಣಪುರ: ಚೆಕ್ ಪೊಸ್ಟ್ ಬಳಿಯ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಯಲ್ಲಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಆ.6ರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ತಿಳಿದು ಬಂದಿದೆ. ಲಿಂಗಸೂಗರು ತಾಲೂಕಿನ ತೇಜಸ್ ಯಲ್ಲಪ್ಪ ಹಲಕಾವಟಗಿ (22) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ. Post navigation Previous: ಬ್ಲ್ಯಾಕ್ಮೇಲ್ ಮಾಡಿ ವಿದ್ಯಾರ್ಥಿನಿಯಿಂದ ಸುಲಿಗೆ: ಆರೋಪಿಯ ಬಂಧನNext: ಹೃದಯಾಘಾತದಿಂದ BJP ಶಾಸಕ ನಿಧನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ | ಮಾದಕ ದ್ರವ್ಯ ಸಾಗಾಟ, ಮಾರಾಟ: ಆರೋಪಿಯ ಬಂಧನ reporter May 20, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಮೇ 25ರವರೆಗೆ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ reporter May 20, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾಪು: ನೀರಿನ ಟ್ಯಾಂಕರ್ಗೆ ಢಿಕ್ಕಿ ಹೊಡೆದ ದ್ವಿಚಕ್ರ ವಾಹನ: ಸವಾರ ಸ್ಥಳದಲ್ಲೇ ಸಾವು reporter May 20, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.