February 2, 2026

ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image447492932-1723272514630.jpg

ಹೆಬ್ರಿ: ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನೆಡೆದಿದೆ.

ಹಾಳ್‌ಬೆಟ್ಟು ನಿವಾಸಿ ಸಿದ್ವಿಕ್ ಶೆಟ್ಟಿ (16) ಮೃತಪಟ್ಟವರು. ಅವರು ಸ್ನಾನಕ್ಕೆಂದು ಹೋಗಿದ್ದಾಗ ದುರಂತ ಸಂಭವಿಸಿದೆ ಎಂದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!