ನಮ್ಮ ರಾಜ್ಯ ಆಟೊ ರಿಕ್ಷಾದ ಮೇಲೆ ಬಿದ್ದ ಮರ: ಚಾಲಕ ಸಾವು reporter August 17, 2024 0 ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಇಹಲೋಕ ತ್ಯಜಿಸಿದ್ದಾರೆ. ಶಿವರುದ್ರಯ್ಯ (49) ಮೃತಪಟ್ಟವರು. ಶಿವ ರುದ್ರಯ್ಯ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. Post navigation Previous: ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆNext: ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು More Stories ನಮ್ಮ ರಾಜ್ಯ ಕ್ಯಾನ್ಸರ್ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಮೃತ್ಯು reporter May 5, 2026 0 ನಮ್ಮ ರಾಜ್ಯ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ reporter May 5, 2026 0 ನಮ್ಮ ರಾಜ್ಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ reporter May 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.