ನಮ್ಮ ರಾಜ್ಯ ಆಟೊ ರಿಕ್ಷಾದ ಮೇಲೆ ಬಿದ್ದ ಮರ: ಚಾಲಕ ಸಾವು reporter August 17, 2024 0 ಬೆಂಗಳೂರು: ಶುಕ್ರವಾರ ಸಂಜೆ ಸುರಿದ ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಇಹಲೋಕ ತ್ಯಜಿಸಿದ್ದಾರೆ. ಶಿವರುದ್ರಯ್ಯ (49) ಮೃತಪಟ್ಟವರು. ಶಿವ ರುದ್ರಯ್ಯ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. Post navigation Previous: ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆNext: ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು More Stories ನಮ್ಮ ರಾಜ್ಯ ವರದಕ್ಷಿಣೆ ಕಿರುಕುಳ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ reporter February 1, 2026 0 ನಮ್ಮ ರಾಜ್ಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಸರಿಯಾದ ವಿವೇಚನೆ ಬಳಸಿ ಆದೇಶಿಸಲು ಹೈಕೋರ್ಟ್ ಸೂಚನೆ reporter February 1, 2026 0 ನಮ್ಮ ರಾಜ್ಯ 40 ಸಾವಿರ ರೂ.ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ ಚೇತನ್ reporter February 1, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.