ನಮ್ಮ ಕರಾವಳಿ ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ: ಸವಾರನಿಗೆ ಗಾಯ prathi_staff_24 August 21, 2024 0 ವಿಟ್ಲ: ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆ ಬರುತ್ತಿದ್ದ ಬೈಕ್ ಹಾಗೂ ರಸ್ತೆ ದಾಟಲು ಮುಂದಾದ ಕಾರಿನ ನಡುವೆ ಅಪಘಾತವಾಗಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. Post navigation Previous: ಉಡುಪಿ: ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!Next: ಬಂಟ್ವಾಳ: ಬಾರ್ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ More Stories ನಮ್ಮ ಕರಾವಳಿ ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರ ಸಾಗಾಟ: ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು admin August 4, 2026 0 ನಮ್ಮ ಕರಾವಳಿ ಕಾರ್ಕಳ: ಖಾಸಗಿ ಹೋಟೆಲ್ ನಲ್ಲಿ ಜೂಜಾಟ: ಪೊಲೀಸರಿಂದ ದಾಳಿ- ಆರು ಮಂದಿ ವಶಕ್ಕೆ admin August 4, 2026 0 ನಮ್ಮ ಕರಾವಳಿ ಮಂಗಳೂರು: ಕಾರು, ಖಾಸಗಿ ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ admin August 4, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.