ನಮ್ಮ ಕರಾವಳಿ ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ: ಸವಾರನಿಗೆ ಗಾಯ prathi_staff_24 August 21, 2024 0 ವಿಟ್ಲ: ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆಯಲ್ಲಿ ಬೈಕ್ ಕಾರು ನಡುವೆ ಅಪಘಾತ ನಡೆದಿದೆ. ಪುತ್ತೂರಿನಿಂದ ಮಾಣಿ ಕಡೆ ಬರುತ್ತಿದ್ದ ಬೈಕ್ ಹಾಗೂ ರಸ್ತೆ ದಾಟಲು ಮುಂದಾದ ಕಾರಿನ ನಡುವೆ ಅಪಘಾತವಾಗಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. Post navigation Previous: ಉಡುಪಿ: ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!Next: ಬಂಟ್ವಾಳ: ಬಾರ್ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ More Stories ನಮ್ಮ ಕರಾವಳಿ ಉಡುಪಿ: ಟೆಂಪೋ ಬೈಕ್ ಗೆ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು reporter March 23, 2026 0 ನಮ್ಮ ಕರಾವಳಿ ಹೆಜಮಾಡಿ ಟೋಲ್ ಪ್ಲಾಝ ಸಮೀಪವಿರುವ ಟೈರ್ ಪಂಕ್ಚರ್ ಅಂಗಡಿಗೆ ಬೆಂಕಿ reporter March 23, 2026 0 ನಮ್ಮ ಕರಾವಳಿ ವಿಟ್ಲ: ಕಾರು-ಬೈಕ್ ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಇಬ್ಬರು ಗಂಭೀರ admin March 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.